Header Ads Widget

Responsive Advertisement

ಚೆನ್ನರಾಯಪಟ್ಟಣ-ಮಾಕುಟ್ಟ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಸಚಿವರ ಸಮ್ಮತಿ

ಚೆನ್ನರಾಯಪಟ್ಟಣ-ಮಾಕುಟ್ಟ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಸಚಿವರ ಸಮ್ಮತಿ  


ಮಡಿಕೇರಿ ಡಿ.15: ಚನ್ನರಾಯಪಟ್ಟಣ. ಅರಕಲಗೋಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಮಾರ್ಗ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ.ಉದ್ದದ 1,600 ಕೋಟಿ ರೂ. ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಒಪ್ಪಿಗೆ ನೀಡುವಂತೆ ಸಂಸದರಾದ ಪ್ರತಾಪ್ ಸಿಂಹ ಅವರ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. 

      ಈ ಮಾರ್ಗದ ಹೆದ್ದಾರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆ ದಿಸೆಯಲ್ಲಿ ಕೊಡಗು-ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಸಚಿವರು ಸಮ್ಮತಿ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,