Header Ads Widget

Responsive Advertisement

ನೇತಾಜಿ ಬಗ್ಗೆ ಪ್ರಬಂಧ; ಮೇಕೇರಿಯ ಸ್ವಾಗತ ಯುವಕ ಸಂಘದಿಂದ ವಿದ್ಯಾರ್ಥಿಗಳಿಗೆ ಬಹುಮಾನ

ನೇತಾಜಿ ಬಗ್ಗೆ ಪ್ರಬಂಧ; ಮೇಕೇರಿಯ ಸ್ವಾಗತ ಯುವಕ ಸಂಘದಿಂದ ವಿದ್ಯಾರ್ಥಿಗಳಿಗೆ ಬಹುಮಾನ


ಮೇಕೇರಿಯ ಸ್ವಾಗತ ಯುವಕ ಸಂಘದಿಂದ ನೇತಾಜಿ ಬಗ್ಗೆ ಪ್ರಬಂಧ ಬರೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.       

ಭಾರತದ ಸ್ವಾತಂತ್ರ್ಯದ ಕ್ರಾಂತಿಕಾರಿ ಹೋರಾಟಗಾರ ಸುಭಾಸ್ ಚಂದ್ರ ಬೋಸ್ ರವರ 125 ನೇ ಜನ್ಮದಿನದ ಪ್ರಯುಕ್ತ ಮೇಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಬರೆಯುವ ಸ್ಫರ್ಧೆ ಏರ್ಪಡಿಸಲಾಗಿತ್ತು.  

ಪ್ರಬಂಧ ಸ್ಫರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ 6 ವಿಧ್ಯಾರ್ಥಿಗಳಿಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ವಾಗತ ಯುವಕ ಸಂಘದಿಂದ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜುಹರೀಶ್ ,ಶಾಲಾ ಆಡಳಿತ ಸಮಿತಿ ಪದಾಧಿಕಾರಿಗಳು ಮೂಖ್ಯೋಪಾಧ್ಯಾಯರು ಹಾಗೂ ಗ್ರಾ.ಪಂ. ಸದಸ್ಯರು ಪಾಲ್ಗೊಂಡಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,