Header Ads Widget

Responsive Advertisement

ಚೆಯ್ಯಂಡಾಣೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ವನಮಹೋತ್ಸವ ಆಚರಣೆ

ಚೆಯ್ಯಂಡಾಣೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ವನಮಹೋತ್ಸವ ಆಚರಣೆ

ಚೆಯ್ಯ0ಡಾಣೆ, ಜು 2.: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ವಿರಾಜಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಸ್ಥಳೀಯ ಅರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಉತ್ತಪ್ಪ ಭರತ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ವಿರಾಜಪೇಟೆ ವಲಯ ಆರ್.ಎಫ್.ಓ. ಕಳ್ಳಿರ ದೇವಯ್ಯ, ಫಾರೆಸ್ಟರ್ ಗಳಾದ ಅನಿಲ್, ಆನಂದ, ಅರುಣಾ ಹಾಗೂ ಕ್ಯಾಂಪ್ ಸಿಬ್ಬಂದಿಗಳಾದ ಸುರೇಶ್, ಭರತ್, ನಾಣಯ್ಯ, ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿ ರೋಹಿಣಿ, ಲ್ಯಾಬ್ ಟೆಕ್ನಿಷಿಯನ್ ಲೀಲಾವತಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ